Apr 19, 2026 ,

Stay in the loop

Subscribe to the newsletter for all the latest updates

Error: Contact form not found.

ಟ್ರೆಂಡಿಂಗ್ ನ್ಯೂಸ್

Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo. Ut elit tellus, luctus nec ullamcorper mattis, pulvinar dapibus leo.

ಬಾಗಲಕೋಟೆ ನಗರದ ಕಿಲ್ಲಾ

ಬಾಗಲಕೋಟೆ ನಗರದ ಕಿಲ್ಲಾ ಓಣಿಯಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರದ ಮೆರವಣಿಗೆಯ ಸಂದರ್ಭದಲ್ಲಿ ದುಷ್ಕರ್ಮಿಗಳು ಕಲ್ಲು ಹಾಗೂ ಚಪ್ಪಲಿ ತೂರಾಟ ನಡೆಸಿದ ಘಟನೆ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ ಬಿಗಿ ಭದ್ರತೆ ವಹಿಸಿದೆ.ಶಿವಾಜಿ ಜಯಂತಿ ಮೆರವಣಿಗೆಯು ಕಿಲ್ಲಾ ಓಣಿಯ ಮಸೀದಿ ಬಳಿ ಸಾಗುತ್ತಿದ್ದಾಗ ಹಠಾತ್ತನೆ ಕಲ್ಲು ತೂರಾಟ ನಡೆದಿದೆ. ಈ ವೇಳೆ ಮೆರವಣಿಗೆಯಲ್ಲಿದ್ದ ಹಿಂದೂ ಕಾರ್ಯಕರ್ತ ಪ್ರಕಾಶ್ ಅರಕೇರಿ ಅವರ ತಲೆಗೆ ತೀವ್ರ ಗಾಯವಾಗಿದ್ದು, ಅವರನ್ನು ತಕ್ಷಣವೇ ಖಾಸಗಿ...

ಸಶಸ್ತ್ರ ಪಡೆಗಳು ಮತ್ತು ವಿದೇಶಿ ಪ್ರತಿನಿಧಿ

ಸಶಸ್ತ್ರ ಪಡೆಗಳು ಮತ್ತು ವಿದೇಶಿ ಪ್ರತಿನಿಧಿಗಳ ಶಿಸ್ತುಬದ್ಧ ಪಥಸಂಚಲನವು ಮೆರವಣಿಗೆಗೆ ಮೆರುಗು ನೀಡಿತು. ಎನ್‌ಸಿಸಿ, ಸೀ ಕ್ಯಾಡೆಟ್ ಕಾರ್ಪ್ಸ್ ಮತ್ತು ನೌಕಾಪಡೆ ಶಾಲೆಯ ವಿದ್ಯಾರ್ಥಿಗಳು

ಘಟನೆ ಕುರಿತು ಪ್ರತಿಕ್ರಿಯಿಸಿರುವ

ಪರಿಸ್ಥಿತಿ ಕೈಮೀರದಂತೆ ತಡೆಯಲು ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ್, ಅವರು ಹಳೆ ಬಾಗಲಕೋಟೆ, ನವನಗರ ಮತ್ತು ವಿದ್ಯಾಗಿರಿ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

Latest News

Stay in the loop

Subscribe to the newsletter for all the latest updates

Error: Contact form not found.

Lastest News

Featured Posts